March 23, 2026
WhatsApp Image 2023-09-30 at 5.48.52 PM

ಪುತ್ತೂರು: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ ಅಝೀಂ (20) ಮೃತ ಯುವಕ.

ಅಝೀಂ ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ರಾತ್ರಿ ಸ್ನೇಹಿತರೆಲ್ಲಾ ಸೇರಿಕೊಂಡು ವಯನಾಡ್ ಗೆ ಪ್ರವಾಸಕ್ಕೆ ತೆರಳಿದ್ದರು.

ನಿನ್ನೆ ರಾತ್ರಿ ತೆರಳಿದವರು ರೂಮ್ ಅಲ್ಲಿ ಸ್ಟೇ ಆಗಿದ್ದು, ಇಂದು ಬೆಳಿಗ್ಗೆ ಪಯ್ಯನೂರು ಸಮೀಪ ಕೆರೆಯಲ್ಲಿ ಸ್ನಾನ ಮಾಡಲು ಇಳಿದಿದ್ದು, ಈ ವೇಳೆ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಪೆರಿಯಾರು ಮೆಡಿಕಲ್ ಕಾಲೇಜಿನಲ್ಲಿ ಮೃತದೇಹವನ್ನಿರಿಸಲಾಗಿದೆ ಎಂದು ತಿಳಿದು ಬಂದಿದೆ.

About The Author

Leave a Reply