Visitors have accessed this post 447 times.

ಬೈಂದೂರು: ಅಗ್ನಿ ಅವಘಡ 7 ಬೋಟ್ ಗಳು ಬೆಂಕಿಗಾಹುತಿ

Visitors have accessed this post 447 times.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಗಂಗೊಳ್ಳಿಯ ಬಂದರಿನಲ್ಲಿ ದೀಪಾವಳಿ ಪ್ರಯುಕ್ತ ಪೂಜೆ ನಡೆಯುತ್ತಿದ್ದ ವೇಳೆ ಅಗ್ನಿ ಅವಘಡ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಏಳು ಮೀನುಗಾರಿಕಾ ದೋಣಿಗಳು ಬೆಂಕಿಗಾಹುತಿಯಾಗಿದ್ದು ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ. ವಿಷಯ ತಿಳಿದು ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯ ಅಗ್ನಿಶಾಮಕ ದಳ ರಕ್ಷಣಾ ಕಾರ್ಯಚರಣೆ ನಡೆಸಿದೆ. ಪಟಾಕಿ ಸಿಡಿದು ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದರೂ ನಿಖರ ಕಾರಣ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *