October 20, 2025
WhatsApp Image 2023-12-31 at 5.04.12 PM

ಬೆಳ್ತಂಗಡಿ:  ಕಾರ್ಕಳ-ಬೆಳ್ತಂಗಡಿ ರಸ್ತೆಯ ಕುದ್ರಾಡಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ರಸ್ತೆ ಬದಿಗೆ ಪಲ್ಟಿಯಾಗಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶನಿವಾರ ನಡೆದಿದೆ.

ತಾಲೂಕಿನ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯ ಪೋಷಕರಿಗೆ ಕಾರು ನೋಂದಣಿಯಾಗಿದೆ.ವರದಿಗಳ ಪ್ರಕಾರ, ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಅದೃಷ್ಟವಶಾತ್ ಘಟನೆಯಿಂದ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

About The Author

Leave a Reply