Visitors have accessed this post 271 times.

ಹಸಿವು ಮುಕ್ತ ಸ್ವಾತಂತ್ರ್ಯ ಭಯ ಮುಕ್ತ ಸ್ವಾತಂತ್ರ್ಯ

Visitors have accessed this post 271 times.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ವಿಧಾನಸಭಾ ಕ್ಷೇತ್ರ‌ ಸಮಿತಿ ವತಿಯಿಂದ ನಾವು ಭಾರತೀಯರು ಘೋಷ ವಾಕ್ಯದೊಂದಿಗೆ ಗಣರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಛೇರಿ ಮುಂಭಾಗದಲ್ಲಿ ನಡೆಯಿತು.

ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಅನ್ವರ್‌ ಬಡಕಬೈಲ್ ಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಸಮಿತಿ ಸದಸ್ಯರಾದ ಶಾಹುಲ್ ಎಸ್ ಎಚ್, ಶಾಕಿರ್ ಕುಮೇರ್, ಎಸ್ ಡಿ ಪಿ ಐ ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರ್, ಕಾರ್ಯದರ್ಶಿ ರಿಯಾಝ್ ಟಿ ಎಮ್ ಆರ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *