Visitors have accessed this post 284 times.

ತುಳು ಭಾಷೆಯ ಬಗ್ಗೆ ಪತ್ರ ಅಭಿಯಾನ ಕುರಿತು ಉತ್ತಮ ಪ್ರತಿಕ್ರಿಯೆ; ಇಂದು ಪತ್ರಿಕಾಗೋಷ್ಠಿ

Visitors have accessed this post 284 times.

ಮಂಗಳೂರು: ತುಳು ಭಾಷೆಯ ಬಗ್ಗೆ ನಾವು ನಡೆಸಿದ ಪತ್ರ ಅಭಿಯಾನ ಕುರಿತು ಉತ್ತಮ ಪ್ರತಿಕ್ರಿಯೆ ಹಾಗೂ ಸರ್ಕಾರದ ಸಕಾರಾತ್ಮಕ ಸ್ಪಂದನೆ ದೊರೆತಿದೆ, ಈ ನಿಟ್ಟಿನಲ್ಲಿ ಮಹತ್ವದ ಪತ್ರಿಕಾಗೋಷ್ಠಿಯನ್ನು ಇಂದು ಮಧ್ಯಾಹ್ನ 4 ಗಂಟೆಗೆ ಮಂಗಳೂರಿನ ವುಡ್ ಲಾಂಡ್ಸ್ ಹೋಟೆಲ್ ನಲ್ಲಿ ಕರೆಯಲಾಗಿದೆ, ತಾವೆಲ್ಲರೂ ಭಾಗವಹಿಸಬೇಕೆಂದು ಮಾಜಿ ಶಾಸಕರಾದ ಮೋಹಿಯುದ್ದೀನ್ ಬಾವ ಪ್ರಕಟನೆಯಲ್ಲಿ ತಿಳಿಸಿದ್ದಾರೆ

 

Leave a Reply

Your email address will not be published. Required fields are marked *