Visitors have accessed this post 472 times.

ಮಗಳ ಮದುವೆಗೆ ಕುವೈಟ್ ನಿಂದ ಊರಿಗೆ ಬರಲಿದ್ದ ತಂದೆಗೆ ಹೃದಯಾಘಾತ, ಸಾವು

Visitors have accessed this post 472 times.

ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಕೋಡಿ ಕನ್ಯಾಣ ಗ್ರಾಮದ ಜಿ. ಕೆ. ಹಸನಬ್ಬ ಎಂಬವರ ಪುತ್ರ ಜಲಾಲ್‌ (55) ಕುವೈಟ್‌ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅವರು, ಮಗಳ ಮದುವೆಗಾಗಿ ಇನ್ನು ಹತ್ತು ದಿನದಲ್ಲಿ ಊರಿಗೆ ಬರುವ ತಯಾರಿಯಲ್ಲಿದ್ದರು. ಆದರೆ ಈ ನಡುವೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಸೋಮವಾರ ಮೃತದೇಹ ತಾಯ್ನಾಡಿಗೆ ತಲುಪಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *