Visitors have accessed this post 2089 times.
ಕೊಣಾಜೆ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಉರುಮಣೆ ಸಮೀಪ ಭಾನುವಾರ ನಡೆದಿದೆ. ಸಫ್ವಾನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.ಯುವಕ ಸಫ್ವಾನ್ ನ ಮನೆಯವರೆಲ್ಲಾ ಇಫ್ತಾರ್ ಕೂಟಕ್ಕೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಒಬ್ಬನೇ ಇದ್ದ ಸಫ್ವಾನ್ ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ ಎನ್ನಲಾಗಿದೆ.ಇನ್ನು ಈ ಬಗ್ಗೆ ಮನೆಯವರು ನೀಡಿದ ದೂರಿನ ಮೇರೆಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Related Posts
ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ
Visitors have accessed this post 332 times.
ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿ, ಅರಿಯಡ್ಕ ಗ್ರಾಮ ಪಂಚಾಯತಿನ ಕಾಂಗ್ರೆಸ್ ಬೆಂಬಲಿತ ಸದಸ್ಯ…
ನೆಬಿ (ಸ. ಅ ) ಸರ್ವ ಲೋಕದ ಮನುಷ್ಯರಿಗೆಲ್ಲರಿಗೂ ಮಾದರಿ, ನಮ್ಮೆಲ್ಲರ ಜೀವನದಲ್ಲಿ ಮನುಷ್ಯತ್ವ ವನ್ನು ಅಳವಡಿಸಿಕೊಳ್ಳಬೇಕು : ಪುತ್ತೂರು ತಂಗಳ್
Visitors have accessed this post 179 times.
ಪುತ್ತೂರು : ಮಸ್ಜಿದುಲ್ ಜಾಮಿಯಾ ಅಬೂಬಕ್ಕರ್ ಸಿದ್ದೀಕ್ ಮುಕ್ರಂಪಾಡಿ, ನಾಜುತುದ್ದರೈನ್ ಸ್ವಲಾತ್ ಕಮಿಟಿ, skssf ಮುಕ್ರಂಪಾಡಿ ಶಾಖೆ ಹಾಗೂ ಈದ್ ಮಿಲಾದ್ ಸಮಿತಿ ಮುಕ್ರಂಪಾಡಿ ಜಂಟಿ ಆಶ್ರಯದಲ್ಲಿ…
ಮುಲ್ಕಿ: ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು ದಾಳಿ; ಆರೋಪಿಗಳು ಪರಾರಿ
Visitors have accessed this post 671 times.
ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಬಾನೊಟ್ಟು ಶಾಂಭವಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ವ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಈ ಸಂದರ್ಭ…