Visitors have accessed this post 136 times.

ರಂಜಾನ್ ಹಿನ್ನೆಲೆ: ದ.ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಸರ್ಕಾರಿ ರಜೆ

Visitors have accessed this post 136 times.

ರಂಜಾನ್ (ಈದ್-ಉಲ್-ಫಿತರ್) ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು  ರಾಜ್ಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿದೆ.


ನಾಳೆ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು, ಬ್ಯಾಂಕ್‌ಗಳಿಗೆ ರಜೆ ಇರಲಿದೆ. ಆದರೆ, ಕೇರಳದಲ್ಲಿ ಏಪ್ರಿಲ್ 9 ರಂದೇ ಚಂದ್ರ ದರ್ಶನವಾಗಿದ್ದರಿಂದ ಕರಾವಳಿ ಪ್ರದೇಶದಲ್ಲಿ ಮುಸ್ಲಿಮರು ಇಂದೇ ರಂಜಾನ್ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾದ್ಯಂತ ದಿನಾಂಕ: 11.04.2024 ರ ಗುರುವಾರದಂದು ರಜೆ ರದ್ದುಗೊಳಿಸಿ ಇಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ ಆದೇಶಿಸಲಾಗಿದೆ.

Leave a Reply

Your email address will not be published. Required fields are marked *