Visitors have accessed this post 190 times.

ಒಡಿಯೂರು, ಮಾಣಿಲ ದೇವಸ್ಥಾನ, ಚರ್ಚ್’ಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

Visitors have accessed this post 190 times.

ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು.

ಒಡಿಯೂರು ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಒಡಿಯೂರು ಶ್ರೀ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು.

ಬಳಿಕ ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರಕ್ಕೆ ಭೇಟಿ ನೀಡಿ, ಶ್ರೀ ಶ್ರೀ ಶ್ರೀ ಮೋಹನದಾಸ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

Leave a Reply

Your email address will not be published. Required fields are marked *