Visitors have accessed this post 129 times.

ಚಾರ್ಮಾಡಿ ಘಾಟ್‌ನ ಐದಾರು ಕಡೆ ಭೂಮಿ ಬಿರುಕು..!

Visitors have accessed this post 129 times.

ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ.

ಈ ಮಾರ್ಗದಲ್ಲಿ ನಿತ್ಯ ಹತ್ತಾರು ಅಂಬುಲೆನ್ಸ್‌ ಗಳು ರೋಗಿಗಳನ್ನ ಹೊತ್ತು ಉಡುಪಿ ಹಾಗೂ ಮಂಗಳೂರಿಗೆ ಹೋಗುತ್ತವೆ. 15 ದಿನಗಳ ನಿರಂತರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂಮಿ ಬಾಯ್ಬಿಟ್ಟಿದ್ದು ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ.

ಇದರಿಂದ ಈ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಆತಂಕದಲ್ಲಿ ಪ್ರಯಾಣ ಮಾಡುವಂತಾಗಿದೆ.

Leave a Reply

Your email address will not be published. Required fields are marked *