Visitors have accessed this post 49 times.
ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.Related Posts
ಪಿ ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಂಗಳಾದೇವಿ ದೇವಸ್ಥಾನ ನಿಧನ- ವಿಶ್ವ ಹಿಂದೂ ಪರಿಷದ್ ಸಂತಾಪ
Visitors have accessed this post 359 times.
ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ 31ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ್ದರು. ನಗರದ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವ ಹಿಂದೂ ಪರಿಷತ್ತಿನ…
ಸುಳ್ಯ : MDMA ಸಾಗಾಟ, ಸುಳ್ಯದ ಇಬ್ಬರು ಯುವಕರ ಬಂಧನ
Visitors have accessed this post 477 times.
ಸುಳ್ಯ : ಎಂಡಿಎಂಎಯನ್ನು ಕಳ್ಳ ಸಾಗಟಕ್ಕೆ ಯತ್ನಿಸಿದ ದಕ್ಷಿಣ ಕನ್ನಡದ ಸುಳ್ಯದ ಇಬ್ಬರು ಯುವಕರನ್ನು ಕೇರಳ ಅಬಕಾರಿ ಪೋಲಿಸರು ಬಂಧಿಸಿದ್ದಾರೆ.ಆರೋಪಿಗಳು ಬೆಂಗಳೂರಿನಿಂದ 1. 5 ಲಕ್ಷ ರೂ.ಗೆ…
ಉಡುಪಿ ತುಳುನಾಡ ರಕ್ಷಣಾ ವೇದಿಕೆಗೆ ಹಲವಾರು ಯುವಕರು ಸೇರ್ಪಡೆ
Visitors have accessed this post 424 times.
ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ರವಿವಾರ ದಿನಾಂಕ 02-06-2024 ರಂದು ಸಂಜೆ 4 ಗಂಟೆಗೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಯಕರ್ತ ಸಭೆ…