

ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ ಉಂಟಾಗುವ ರೀತಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಸಂಭವಿಸಿದೆ.



ಕಾಪು: ಮಣಿಪುರ ಗ್ರಾಮದ ರಹಮಾನಿಯ ಜುಮ್ಮಾ ಮಸೀದಿ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಎರಡು ಯುವಕರ ಗುಂಪು ಸೇರಿಕೊಂಡು ಶಾಂತಿ ಭಂಗ ಉಂಟಾಗುವ ರೀತಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಸಂಭವಿಸಿದೆ.
