ಉಳ್ಳಾಲ: ಮುನ್ನೂರು ಗ್ರಾಪಂ ಸದಸ್ಯ ಆರ್‌ಕೆಸಿ ಅಝೀಝ್ ಹೃದಯಾಘಾತದಿಂದ ನಿಧನ

ಉಳ್ಳಾಲ: ದೇರಳಕಟ್ಟೆ ಮದನಿನಗರ ನಿವಾಸಿ ಕಾಂಗ್ರೆಸ್ ಮುಖಂಡ, ಸಮಾಜ ಸೇವಕ, ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ ಆರ್‌ಕೆಸಿ ಅಬ್ದುಲ್ ಅಝೀಝ್‌ ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ.

 

Leave a Reply