ಬಂಟ್ವಾಳ: ಪಿಕಪ್ ಚಾಲಕ ಹನೀಫ್ ಮೇಲೆ ಮಾರಕಾಸ್ತ್ರದಿಂದ ಕಡಿದು ಬರ್ಬರ ಹತ್ಯೆ..!!

ಬಂಟ್ವಾಳ:ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ‌ಯಲ್ಲಿಕೊಳತ್ತಮಜಲು ನಿವಾಸಿ ಪಿಕಪ್ ಚಾಲಕ ಹನೀಫ್ ಎಂಬಾತನನ್ನು ಮಾರಕಾಸ್ತ್ರದಿಂದ ಕಡಿದು ಕೊಲೆ ಯತ್ನ ನಡೆದ ಘಟನೆ ನಡೆದಿದೆ.

ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ತಲ್ವಾರ್ ದಾಳಿ‌ ನಡೆಸಿದ್ದಾರೆ.

ಜೊತೆಗಿದ್ದ ರಹೀಮ್ ಎಂಬಾತನ ಮೇಲೂ ದಾಳಿ.ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply