February 21, 2026
WhatsApp Image 2025-09-01 at 10.23.13 AM

ಮಂಗಳೂರು: ಪೊಲೀಸರಿಗೆ ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿ ಆಟೋ ಚಾಲಕನಿಗೆ ಅಪರಿಚಿತರು ಇರಿದ ಘಟನೆ ನಗರದ ಬಂಟ್ಸ್ ಹಾಸ್ಟೆಲ್ ಬಳಿ ನಡೆದಿದೆ.

ಮೂತ್ರ ವಿಸರ್ಜನೆ ಗೆಂದು ಅಟೋ ನಿಲ್ಲಿಸಿದ್ದ ವೇಳೆ ವ್ಯಕ್ತಿಯೊಬ್ಬ ಬಂದು ಪೊಲೀಸರಿಗೆ ಯಾಕೆ ಮಾಹಿತಿ ನೀಡುತ್ತಿದ್ದಿ ಎಂದು ಪ್ರಶ್ನಿಸಿದ್ದ. ಈ ವೇಳೆ ಆಟೊ ಚಾಲಕ ಆತನಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ.

ಬಳಿಕ ಇಬ್ಬರ ನಡುವೆ ಘರ್ಷಣೆ ಉಂಟಾಗಿದೆ. ಚಾಲಕನಿಗೆ ಇರಿದ ಗಾಯಗಳಾಗಿದ್ದು, ಯಾವ ವಸ್ತುವಿನಿಂದ ಇರಿದಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

About The Author

Leave a Reply