August 24, 2026
WhatsApp Image 2026-08-24 at 6.52.25 PM (1)

 ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗೆ ಅನುಸಾರವಾಗಿ ಆ.26ರ ಬದಲಿಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಉಡುಪಿ ಮತ್ತು ದ.ಕ. ಜಿಲ್ಲಾಧಿಕಾರಿಗಳ ಕೊರಿಕೆಯಂತೆ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆ.೨೫ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿ ಹಂತದಲ್ಲಿಯೇ ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ.

About The Author

Leave a Reply