Visitors have accessed this post 381 times.

ವಿಟ್ಲ: ಕಾರು ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ : ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್‌ ಮೃತ್ಯು..!!

Visitors have accessed this post 381 times.

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪ ಕಾರು ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ಚಾಲಕ ಮೃತಪಟ್ಟ ಘಟನೆ ವಿಟ್ಲದ ಉಕ್ಕುಡ ದರ್ಬೆ ಎಂಬಲ್ಲಿ ಸಂಭವಿಸಿದೆ.
ಮೃತಪಟ್ಟ ರಿಕ್ಷಾ ಚಾಲಕ ಪೆರುವಾಯಿ ನಿವಾಸಿ ಅಬ್ಬಾಸ್‌ ಎಂದು ಗುರುತಿಸಲಾಗಿದೆ.ಮೃತದೇಹವನ್ನು ವಿಟ್ಲ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ.
ಈ ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅಪಘಾತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *