Visitors have accessed this post 52 times.
ಮಂಗಳೂರು : ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ವಿಮಾನದಲ್ಲಿ ಸಿಗರೇಟ್ ಸೇದಿದ ಆರೋಪದ ಮೇಲೆ ಮಂಜೇಶ್ವರ ನಿವಾಸಿ ಮುಶಾದಿಕ್ ಹುಸೇನ್ (24) ಎಂಬಾತನ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಗಸ್ಟ್ 31 ರ ಸಂಜೆ ಅಬುದಾಬಿಯಿಂದ ಇಂಡಿಗೋ ವಿಮಾನದ ಮೂಲಕ ಮುಶಾದಿಕ್ ನಗರದ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗುವ ಮುನ್ನವೇ ಮುಷಾದಿಕ್ ವಿಮಾನದ ವಾಶ್ ರೂಂನಲ್ಲಿ ಸಿಗರೇಟ್ ಸೇದಿದ್ದಾರೆ ಎನ್ನಲಾಗಿದೆ. ಬಳಿಕ ವಿಮಾನದ ಅಧಿಕಾರಿಗಳು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.Related Posts
ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ- ಇಬ್ಬರು ಕಾರ್ಮಿಕರು ದಾರುಣ ಸಾವು..!
Visitors have accessed this post 482 times.
ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ…
ಬೆಳ್ತಂಗಡಿ: ಸರಣಿ ಅಪಘಾತ – ಮೂವರು ಗಂಭೀರ
Visitors have accessed this post 171 times.
ಬೆಳ್ತಂಗಡಿ: ಆಟೋ ರಿಕ್ಷಾ, ಟೆಂಪೊ, ಸಿಮೆಂಟ್ ಮಿಕ್ಸಿಂಗ್ ಲಾರಿಯ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಉಜಿರೆ ಸಮೀಪದ ಟಿಬಿ ಕ್ರಾಸ್ ಬಳಿಯ…
ಸುಬ್ರಹ್ಮಣ್ಯ : ಸಿಡಿಲು ಬಡಿದು ನವ ವಿವಾಹಿತ ಮೃತ್ಯು
Visitors have accessed this post 502 times.
ಸುಬ್ರಹ್ಮಣ್ಯ : ಸಿಡಿಲು ಬಡಿದು ನವವಿವಾಹಿತ ಮೃತಪಟ್ಟ ದಾರುಣ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿಮೇ.3 ರ ಸಂಜೆ ನಡೆದಿದೆ. ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್(34) ಮೃತ…