Visitors have accessed this post 315 times.
ವಿಟ್ಲ: ಅನಾರೋಗ್ಯದಿಂದ ಯುವಕನೋರ್ವ ಮೃತಪಟ್ಟ ಘಟನೆ ಮಂಗಿಲಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಯುವಕ ಮಂಗಿಲಪದವು ಬನಾರಿ ನಿವಾಸಿ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಸಿದ್ದೀಕ್ ಎರಡು, ಮೂರು ದಿನಗಳ ವಿಪರೀತ ಜ್ವರದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.