Visitors have accessed this post 1185 times.
ಬಂಟ್ವಾಳ: ಗಣೇಶೋತ್ಸವ ಮೆರವಣಿಗೆ ವೇಳೆ ಕಿಡಿಗೇಡಿಗಳು ಬ್ಯಾನರ್ ಹರಿದು ಹಾಕಿದ ಘಟನೆ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆಯಲ್ಲಿ ನಡೆದಿದೆ. ಸಜೀಪಮೂಡದ ಕಂದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಗುರುವಾರ ಸಂಜೆ ಸುಮಾರು 7 ಗಂಟೆಗೆ ಪ್ರಾರಂಭವಾಗಿತ್ತು. ರಾತ್ರಿ 9.30ಕ್ಕೆ ಸುಭಾಷ್ ನಗರ ಕೊಳಕೆಗೆ ತಲುಪಿತ್ತು ಈ ವೇಳೆ ಜನಸಂದಣಿ ಇರೋದನ್ನೇ ಗಮನಿಸಿದ ಕೆಲ ಕಿಡಿಗೇಡಿಗಳು ಕೊಳಕೆ ಜಂಕ್ಷನ್ ಪಕ್ಕದಲ್ಲಿ ಮುಸ್ಲೀಮರು ಹಾಕಿದ್ದ ಶುಭಾಶಯದ ಬ್ಯಾನರ್ ನ್ನು ಹರಿದು ಹಾಕಿದ್ದಾರೆ. ಬಳಿಕ ಬ್ಯಾನರ್ ನ್ನು ಅಲ್ಲಿಯೇ ಸರಿಪಡಿಸುವ ಕೆಲಸ ಮಾಡಿದ್ದು ಕೆಲ ಇಂತಹ ಕಿಡಿಗೇಡಿಗಳಿಂದ ಎಲ್ಲರಿಗೂ ಕೆಟ್ಟ ಹೆಸರು ಎಂದು ಸ್ಥಳೀಯರು ಹಾಗೂ ಗಣೀಶೋತ್ಸವ ಕಾರ್ಯಕ್ರಮ ಆಯೋಜಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.Related Posts
ಮಂಗಳೂರು: ಬೀಚ್ ಗೆ ತೆರಳಿದ್ದ ವಿದ್ಯಾರ್ಥಿ ನೀರುಪಾಲು..!
Visitors have accessed this post 568 times.
ಮಂಗಳೂರು: ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್…
ಸೌದಿ ಅರೇಬಿಯದಲ್ಲಿ ರಸ್ತೆ ಅಪಘಾತ: ಮೃತಪಟ್ಟ ಹಳೆಯಂಗಡಿಯ ಮೂವರ ಅಂತ್ಯ ಸಂಸ್ಕಾರ
Visitors have accessed this post 1087 times.
ಮುಲ್ಕಿ: ಖತರ್ನಿಂದ ಉಮ್ರಾ ಯಾತ್ರೆ ಹೊರಟಿದ್ದ ಕಾರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದ ಹಳೆಯಂಗಡಿಯ ಒಂದೇ ಕುಟುಂಬದ ಮೂವರ ಅಂತಿಮ ಸಂಸ್ಕಾರ ರಿಯಾದ್ ಮತ್ತು ತಾಯಿಫ್ ನಡುವಿನ ಉಮ್ಮುಲ್ ಹಮ್ಮಾಮ್…
ಮಂಗಳೂರು ಶೆಟ್ಟಿ ಲಂಚ್ ಹೋಮ್ ಪಾರ್ಟ್ನರ್ ಅರೆಸ್ಟ್.! ಇದೊಂದು ಸುಳ್ಳು ಸುದ್ದಿ
Visitors have accessed this post 519 times.
ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮಂಗಳೂರು ಶೆಟ್ಟಿ ಲಂಚ್ ಹೋಮ್…