Visitors have accessed this post 304 times.
ಕಾರ್ಕಳ : ಮಿಯ್ಯಾರು ಕಂಬಳ ಕ್ರೀಡಾಂಗಣದಲ್ಲಿ ಕೇರಳ ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ವಿಜೇಶ್ ಯಾನೆ ಮೋಹನ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಏ. 19 ರಾತ್ರಿಯಿಂದ ಏ.20ರ ಬೆಳಗಿನ ಮಧ್ಯಾವಧಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗುತ್ತಿದೆ. ವಿಜೇಶ್ ಮಾಳದಲ್ಲಿ ವಾಸಿಸುತ್ತಿದ್ದು ಶೇಂದಿ ವ್ಯಾಪಾರ ಮಾಡುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ