July 29, 2026

Media One Kannada

ಮಂಗಳೂರು: ಪ್ರಕರಣವೊಂದರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಬೆದರಿಕೆ ಹಾಗೂ ಅವಾಚ್ಯ ಸಂದೇಶದ ಕಳುಹಿಸಿ ಮಾನಸಿಕ ಕಿರುಕುಳ...
ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ‘ ಒಳ ನುಸುಳುವಿಕೆ...
ಮಂಗಳೂರು: ಮಳಲಿ ಮಂದಿರ – ಮಸೀದಿ ವಿವಾದದಲ್ಲಿ ಮಸೀದಿಯ ಉತ್ಖನನ ಮಾಡಿ ಸರ್ವೇಗೆ ವಿಎಚ್ ಪಿ ಅರ್ಜಿ ವಿಚಾರಣೆ...
ಮಂಗಳೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿದ್ದು, ಸಂಸದನಾಗಿ ಜಿಲ್ಲೆಗೆ ಅನುದಾನ ತರುವಲ್ಲಿ ವಿಫಲವಾಗಿದ್ದಾರೆ. ಯಾವುದೇ...
ಮಂಜೇಶ್ವರ ಸಮೀಪ ಯುವಕನನ್ನು ಕೊಲ್ಲಿಯಿಂದ ಊರಿಗೆ ಕರೆಸಿದ ಬಳಿಕ ಅಪಹರಿಸಿ ಮರಕ್ಕೆ ತೂಗುಹಾಕಿ ಕೊಲೆಗೈದ ಬಳಿಕ ಕಾರಿನಲ್ಲಿ ಕೊಂಡೊಯ್ದು...
 ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಉತ್ತರಾಖಂಡ ಸರ್ಕಾರವು ಪ್ರಸ್ತಾಪಿಸಿರುವ ಏಕರೂಪ ನಾಗರಿಕ ಸಂಹಿತೆ ಕಾನೂನು...
ವಿಟ್ಲ: ಯುವಕನೋರ್ವನ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ರವಾನಿಸಿ, ಹಣ ನೀಡುವಂತೆ ಬ್ಲಾಕ್‌ಮೇಲ್‌ ಮಾಡಿದ ಘಟನೆ ವಿಟ್ಲದಲ್ಲಿ NS. ಶರತ್‌...
ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯ ನ್ಯಾಯಾಂಗ...
ಮಂಗಳೂರು: ಮಂಗಳೂರಿನಲ್ಲಿರುವ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಕೇಂದ್ರ ಕಾರ್ಮಿಕ  ಸಚಿವರಾದ ಭೋಪೇಂದ್ರ ಯಾದವ್ ರವರನ್ನು ಇಂದು ನಳಿನ್ ಕುಮಾರ್ ಕಟೀಲ್ ರವರು ನವದೆಹಲಿಯಲ್ಲಿ  ಭೇಟಿಯಾಗಿ ಮನವಿ ಸಲ್ಲಿಸಿದರು. ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲವಾಗುವಂತೆ,  ಮಂಗಳೂರು ಇಎಸ್ಐ ಆಸ್ಪತ್ರೆಯಲ್ಲಿ ಮೂಲಭೂತ  ಸೌಕರ್ಯಗಳ ಅಭಿವೃದ್ಧಿ,  ಅತ್ಯಾದುನಿಕ ವೈದ್ಯಕೀಯ ಉಪಕರಣಗಳು, ಎಂ.ಆರ್.ಐ. ಘಟಕ, ಸಿ.ಟಿ. ಸ್ಕಾನಿಂಗ್  ಯಂತ್ರಗಳ ಅಳವಡಿಕೆ, ತಜ್ಞ ವೈದ್ಯರ ಹಾಗೂ ಇತರೆ ಸಿಬ್ಬಂದಿಗಳ ನೇಮಕಾತಿಯೊಂದಿಗೆ ವಿವಿಧ ವಿಶೇಷ ವೈದ್ಯಕೀಯ   ಸೇವೆಗಳು ದೊರೆಯುವಂತಾಗಲು ಇಎಸ್ ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಬೇಕೆಂದು ಮಾನ್ಯ ಸಚಿವರಲ್ಲಿ ದಕ್ಷಿಣ  ಕನ್ನಡ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿದ ಮಾನ್ಯ...