ಮಂಗಳೂರು: ನಗರದ ಕಂಬಳದ ಚಂದ್ರಿಕಾ ಬಡಾವಣೆ ನಿವಾಸಿ ವೃದ್ಧ ಸಹೋದರಿಯರಿಬ್ಬರು ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ...
ಕರಾವಳಿ
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಹೆಣ್ಣು ಮಗು ವಿಧಿವಶವಾದ ಘಟನೆ ಮುರ ಬಳಿಯ ಪ್ಲಾಟೊಂದರಲ್ಲಿ ನಡೆದಿದೆ. ಆಯಿಷತ್...
ಬಂಟ್ವಾಳ: ತಾಲೂಕಿನ ಪಂಜಿಕಲ್ಲು ಪ್ರದೇಶದ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿದ್ದ ಕಾಳಿಂಗ ಸರ್ಪವನ್ನು ವಗ್ಗದ ಸ್ನೇಕ್ ಕಿರಣ್ ಎಂಬವರು ಹಿಡಿದು ಸುರಕ್ಷಿತ...
ಪುತ್ತೂರು: ಮಾಜಿ ಶಾಸಕನ ಅರೆನಗ್ನ ಫೋಟೊ ವೈರಲ್ ಬೆನ್ನಲ್ಲೇ ಇದೀಗ ಬಿಜೆಪಿ ಕಾರ್ಯಕರ್ತನೋರ್ವನ ಅರೆನಗ್ನ ಫೋಟೊ ವೈರಲ್ ಆಗಿದೆ....
ಸುಬ್ರಹ್ಮಣ್ಯ: ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ನೀಡುವ ಮುಖ್ಯಮಂತ್ರಿ ಪದಕ ಸುಬ್ರಹ್ಮಣ್ಯ ವಲಯದ ಉಪವಲಯಾರಣ್ಯಾಧಿಕಾರಿ ಸಂತೋಷ್ ಶಿವಪ್ಪ ದಮ್ಮಸೂರು ಆಯ್ಕೆಯಾಗಿದ್ದಾರೆ. ಸೆ.29 ರಂದು ಬೆಂಗಳೂರಿನ ವಿಧಾನ ಸೌದದ ಬ್ಲಾಕೆಂಟ್ ಹಾಲ್ ನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪದಕ ಪ್ರಧಾನ ಮಾಡಲಾಯಿತು. ಕರ್ತವ್ಯ ಸಮಯದಲ್ಲಿ ಜಾತಿವಾರು ಸಸಿಗಳ ಸಂಖ್ಯೆಯಲ್ಲಿ ಕೆಲಜಾತಿಯ ಸಸಿಗಳು ವಿರಳವಾಗಿರುವುದನ್ನು ಗಮನಿಸಿ ಅವುಗಳ ಸಾಂದ್ರತೆಯನ್ನು ಹೆಚ್ಚಿಸುವ ಸಲುವಾಗಿ ಅವುಗಳ ಬೀಜಗಳನ್ನು ಹಾಗೂ ಕಾಡು ಸಸಿಗಳನ್ನು ಸ್ವ ಇಚ್ಚೆಯಿಂದ ತಂದು ಸಸ್ಯ ಕ್ಷೇತ್ರದಲ್ಲಿ ಪೋಷಿಸಿದ್ದರು. ಅಭಿವೃದ್ದಿಪಡಿಸಿದ ನೆಡುತೋಪುಗಳಲ್ಲಿ ನೆಟ್ಟುಪೋಷಣೆ ಮಾಡಿ ಸದರಿ ಜಾತಿಯ ಸಸಿಗಳ ಸಂಶೋಧನೆ ಮತ್ತು ಸಂಖ್ಯೆ ಹೆಚ್ಚಿಸುವಲ್ಲಿ ಗಮನಾರ್ಹ ಸಾಧನೆಯನ್ನು ಪರಿಗಣಿಸಿ ಮುಖ್ಯಮಂತ್ರಿ ಪದಕ ಆಯ್ಕೆಗೆ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ. ಮೂಲತ: ಸವದತ್ತಿ ತಾಲ್ಲೂಕಿನ ಹಾರುಗೊಪ್ಪ ಗ್ರಾಮದವರಾದ ಇವರು 2009ರಲ್ಲಿ ಉಪ್ಪಿನಂಗಡಿ ವಲಯದ ಶಿರಾಡಿಯಲ್ಲಿ ಅರಣ್ಯ ರಕ್ಷಕರಾಗಿ ಕೆಲಸಕ್ಕೆ ಸೇರಿದ್ದರು. 2013ರಲ್ಲಿ ಪಂಜ ವಲಯಕ್ಕೆ ವರ್ಗಾವಣೆ ಗೊಂಡೂ ಬಳಿಕ 2000 ರಲ್ಲಿ ಉಪ ಅರಣ್ಯಾಧಿಕಾರಿಯಾಗಿ ಬಡ್ತಿ ಗೊಂಡು 2021ರಲ್ಲಿ ಸುಬ್ರಹ್ಮಣ್ಯ ವಲಯದ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಕರ್ತವ್ಯದಲ್ಲಿದ್ದಾರೆ.
ಮಂಗಳೂರು : ಪ್ರವಾದಿ ಮೊಹಮ್ಮದ್ (ಸ. ಆ.) ರವರ ಜನ್ಮ ದಿನಾಚರಣೆ ಅಂಗವಾಗಿ ದಾರುಲ್ ಉಲೂಮ್ ಮಸೀದಿ ಮತ್ತು...
ಮಂಗಳೂರು : ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು...
ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಕೊಣಾಲು ಗ್ರಾಮದ ಪಾಂಡಿಬೆಟ್ಟು ಮನೆ ನಿವಾಸಿ, ಎಂಡೋ ಸಂತ್ರಸ್ತನಾಗಿದ್ದ ಹೃತಿಕ್ ಎಂಬ ಹನ್ನೆರಡು ವರ್ಷದ...
ಮಂಗಳೂರು;ಹರೇಕಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ಉಳ್ಳಾಲ ತಾಲೂಕು ಪತ್ರಕರ್ತರ ಸಂಘ, ದ.ಕ....
ಪುತ್ತೂರು: ಪ್ರವಾಸಕ್ಕೆ ತೆರಳಿದ ವೇಳೆ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಪುತ್ತೂರು ಸಮೀಪದ ಹಿರೇಬಂಡಾಡಿ ಅಡೆಕ್ಕಲ್ ನಿವಾಸಿ...